ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್
""ಜಯನಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸಿ ಕೆ ರಾಮ್ ಮೂರ್ತಿ ನಾಮಪತ್ರ ಸಲ್ಲಿಸಿದರು ""
ಬೆಂಗಳೂರು :ನಗರದ ಜಯನಗರ 4ನೇ ಬ್ಲಾಕ್ ನಲ್ಲಿರುವ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ಬಿಡಿಎ ಕಾಂಪ್ಲೆಕ್ಸ್ ಜಯನಗರದ ಬಿಬಿಎಂಪಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು.