ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

 

ಪಿಎಂ ವಿಶ್ವಕರ್ಮ ಯೋಜನೆ ಕುರಿತ ಕಾರ್ಯಾಗಾರ
ಬೆಂಗಳೂರು: ಕೇಂದ್ರ ಸರಕಾರದ ಪಿಎಂ ವಿಶ್ವಕರ್ಮ ಯೋಜನೆಯು ಅತ್ಯಂತ ಜನೋಪಯೋಗಿ ಕಾರ್ಯಕ್ರಮ. ಈ ಕುರಿತು ಜನರಿಗೆ ತಿಳಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ತಿಳಿಸಿದರು.
ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. 
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಎಸ್.ಎ.ರಾಮದಾಸ್, ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ನೆ.ಲ. ನರೇಂದ್ರಬಾಬು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ. ವಿ., ಮತ್ತು ಪ್ರಮುಖರು ಉಪಸ್ಥಿತರಿದ್ದರು.




Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News