ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್


""ಸಾರಿಗೆ ಮತ್ತು ಮುಜರಾಯಿ ಸಚಿವರಾದ  ರಾಮಲಿಂಗಾ ರೆಡ್ಡಿ ಅವರು, ''ದಿವ್ಯ  ದರ್ಶನʼʼ ಪ್ಯಾಕೇಜ್ ಪ್ರವಾಸದಡಿಯಲ್ಲಿ ಪರಿಚಯಿಸಲಾಗುತ್ತಿರುವ ನೂತನ ಮಾರ್ಗಕ್ಕೆ ಚಾಲನೆ ನೀಡಿದರು.""

ಬೆಂಗಳೂರು : ದಿವ್ಯ ದರ್ಶನ ಪ್ಯಾಕೇಜ್ ಪರಿಚಯಿಸಲಾಗುತ್ತಿರುವ ನೂತನ ಮಾರ್ಗಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಚಾಾಲನೆ ನೀಡಿದರು ''  ಕಾರ್ಯಕ್ರಮದಲ್ಲಿ  ಸರ್ಕಾರದ ಕಾರ್ಯದರ್ಶಿಗಳು ಸಾರಿಗೆ ಇಲಾಖೆರವರಾದ ಡಾ. ಎನ್ ವಿ ಪ್ರಸಾದ್ , ಭಾ.ಆ.ಸೇ, ಸಂಸ್ಥೆಯ  ವ್ಯವಸ್ಥಾಪಕ ನಿರ್ದೇಶಕರಾದ  ರಾಮಚಂದ್ರನ್ ಆರ್., ಭಾ.ಆ.ಸೇ;  ಅಬ್ದುಲ್ ಅಹದ್, ಭಾ.ಪೋ.ಸೇ, ನಿರ್ದೇಶಕರು (ಭ&ಜಾ); ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.



Popular posts from this blog

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

ಕರ್ನಾಟಕ ಫಾಸ್ಟ್ ಎಕ್ಸ್ ಪ್ರೆಸ್ ನ್ಯೂಸ್

karanataka Fast Express News